ಬ್ರೇಕಿಂಗ್ ನ್ಯೂಸ್
17-10-23 04:03 pm Mangalore Correspondent ಕ್ರೈಂ
ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ.
ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.

ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.
Mangalore 41 year old rowdy sheeter Shameer commits suicide at his house in Ullal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm