ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.


ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm