ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.
ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm