ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.


ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm