ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.


ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm