ಬ್ರೇಕಿಂಗ್ ನ್ಯೂಸ್
20-10-23 02:52 pm HK News Desk ಕ್ರೈಂ
ತುಮಕೂರು, ಅ.20: ವ್ಯಕ್ತಿಯೊಬ್ಬ ಹಾಡಹಗಲೇ ಏಳು ವರ್ಷದ ಬಾಲಕಿಯೊಬ್ಬಳನ್ನು ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸುತ್ತಿದ್ದಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನನ್ನು ರೆಡ್ ಹ್ಯಾಂಡೆಡ್ ಆಗಿ ಹಿಡಿದ ಜನರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ತುಮಕೂರಿನ ಶಾಂತಿನಗರದ ಗೂಡ್ಶೆಡ್ ಕಾಲನಿ ನಿವಾಸಿ ಷಫಿ ಎಂಬಾತನೇ ಆರೋಪಿ.
ವೃತ್ತಿಯಿಂದ ಆಟೋಚಾಲಕನಾಗಿರುವ ಈತ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಸ್ ನಿಲ್ದಾಣ ಬಳಿ ಓಡಾಡುತ್ತಿದ್ದ 7 ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಟೋಗೆ ಹತ್ತಿಸಿಕೊಂಡಿದ್ದಾನೆ.
ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆರೋಪಿಯನ್ನು ರೆಡ್ ಹ್ಯಾಂಡೆಡ್ ಆಗಿ ಹಿಡಿದ ಸಾರ್ವಜನಿಕರು, ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಕೇಸು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮತ್ತು ಆತನ ಆಟೋ ವಶಕ್ಕೆ ಪಡೆದಿದ್ದಾರೆ.
ಅಪ್ರಾಪ್ತ ವಯಸ್ಸಿನ ಈ ಬಾಲಕಿ ಅನಾಥೆಯಾಗಿದ್ದು, ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದಳು. ಅತ್ಯಾಚಾರ ಯತ್ನದಿಂದ ರಕ್ಷಿಸಲಾದ ಬಾಲಕಿಯನ್ನು ತುಮಕೂರಿನ ಬಾಲಮಂದಿರಕ್ಕೆ ಕರೆದೊಯ್ದು ಬಿಡಲಾಗಿದೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಅನಾಥ ಬಾಲಕಿಯ ಮಾನ ಉಳಿದಿದೆ.
Auto driver held for trying to rape girl in Tumkuru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm