ಬ್ರೇಕಿಂಗ್ ನ್ಯೂಸ್
22-10-23 08:26 pm Mangaluru Correspondent ಕ್ರೈಂ
ಮಂಗಳೂರು, ಅ.22: ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಅಂಕಿಟೋಲ ಮತ್ತು ಘಾನಾ ದೇಶದ ಸಲಾಮ್ ಕ್ರಿಸ್ತಿಯನ್ ಬಂಧಿತರು. ಕದ್ರಿ ಠಾಣೆ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ ಇವರು ಬೆಂಗಳೂರಿನಿಂದ ಬಂದು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕದ್ರಿ ಠಾಣೆ ಎಸ್ಐ ಉಮೇಶ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ವೀಸಾ ಬಗ್ಗೆ ಪರಿಶೀಲನೆ ನಡೆಸಿದಾಗ ಇಬ್ಬರು ಕೂಡ 2018ರ ಬಳಿಕ ಸೂಕ್ತ ವೀಸಾ ಇಲ್ಲದೆ ವಾಸ ಇರುವುದು ಕಂಡುಬಂದಿದೆ. ನೈಜೀರಿಯಾದ ವ್ಯಕ್ತಿ ಬೆಂಗಳೂರಿನ ಬಾಣಸವಾಡಿಯಲ್ಲಿ ಸೆಲೂನ್ ನಡೆಸುತ್ತಿದ್ದು ಮಣಿಪುರದ ಯುವತಿಯನ್ನು ಮದುವೆಯಾಗಿ ಒಂದು ಮಗುವನ್ನು ಹೊಂದಿದ್ದಾನೆ. ಈತನ ಗೆಳೆಯ ಸಲಾಮ್ ಕ್ರಿಸ್ತಿಯನ್ ಬೆಂಗಳೂರಿನಲ್ಲಿ ಫುಟ್ಬಾಲ್ ಆಡುತ್ತಿದ್ದು ಕೊತ್ತನೂರಿನಲ್ಲಿ ವಾಸವಿದ್ದ. ಇಬ್ಬರಿಗೂ ಮಂಗಳೂರು ಮೂಲದ ಅನಿಲ್ ಡಿಸಿಲ್ವ ಸಮಾನ ಸ್ನೇಹಿತರಾಗಿದ್ದು ಅವರೊಂದಿಗೆ ಮಂಗಳೂರಿಗೆ ಬಂದಿದ್ದರು.
ಅನಿಲ್ ಡಿಸಿಲ್ವಾ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಅವರ ಖಾಸಗಿ ಫಂಕ್ಷನ್ ನಲ್ಲಿ ಪಾಲ್ಗೊಳ್ಳಲು ಗೆಳೆಯರು ಬಂದಿದ್ದರು. ಅಕ್ರಮ ನೆಲೆಸಿದ್ದರಿಂದ ಇಬ್ಬರನ್ನೂ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕಳಿಸಿಕೊಟ್ಟಿದ್ದು ಡಿಟೆನ್ಶನ್ ಸೆಂಟರಿನಲ್ಲಿ ಇರಿಸಲಾಗಿದೆ.
Two foreign nationals living illegally in India on expired visas were detained by police. The two were detained by the city east police station personnel.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm