ಬ್ರೇಕಿಂಗ್ ನ್ಯೂಸ್
22-10-23 08:26 pm Mangaluru Correspondent ಕ್ರೈಂ
ಮಂಗಳೂರು, ಅ.22: ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಅಂಕಿಟೋಲ ಮತ್ತು ಘಾನಾ ದೇಶದ ಸಲಾಮ್ ಕ್ರಿಸ್ತಿಯನ್ ಬಂಧಿತರು. ಕದ್ರಿ ಠಾಣೆ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ ಇವರು ಬೆಂಗಳೂರಿನಿಂದ ಬಂದು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕದ್ರಿ ಠಾಣೆ ಎಸ್ಐ ಉಮೇಶ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ವೀಸಾ ಬಗ್ಗೆ ಪರಿಶೀಲನೆ ನಡೆಸಿದಾಗ ಇಬ್ಬರು ಕೂಡ 2018ರ ಬಳಿಕ ಸೂಕ್ತ ವೀಸಾ ಇಲ್ಲದೆ ವಾಸ ಇರುವುದು ಕಂಡುಬಂದಿದೆ. ನೈಜೀರಿಯಾದ ವ್ಯಕ್ತಿ ಬೆಂಗಳೂರಿನ ಬಾಣಸವಾಡಿಯಲ್ಲಿ ಸೆಲೂನ್ ನಡೆಸುತ್ತಿದ್ದು ಮಣಿಪುರದ ಯುವತಿಯನ್ನು ಮದುವೆಯಾಗಿ ಒಂದು ಮಗುವನ್ನು ಹೊಂದಿದ್ದಾನೆ. ಈತನ ಗೆಳೆಯ ಸಲಾಮ್ ಕ್ರಿಸ್ತಿಯನ್ ಬೆಂಗಳೂರಿನಲ್ಲಿ ಫುಟ್ಬಾಲ್ ಆಡುತ್ತಿದ್ದು ಕೊತ್ತನೂರಿನಲ್ಲಿ ವಾಸವಿದ್ದ. ಇಬ್ಬರಿಗೂ ಮಂಗಳೂರು ಮೂಲದ ಅನಿಲ್ ಡಿಸಿಲ್ವ ಸಮಾನ ಸ್ನೇಹಿತರಾಗಿದ್ದು ಅವರೊಂದಿಗೆ ಮಂಗಳೂರಿಗೆ ಬಂದಿದ್ದರು.
ಅನಿಲ್ ಡಿಸಿಲ್ವಾ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಅವರ ಖಾಸಗಿ ಫಂಕ್ಷನ್ ನಲ್ಲಿ ಪಾಲ್ಗೊಳ್ಳಲು ಗೆಳೆಯರು ಬಂದಿದ್ದರು. ಅಕ್ರಮ ನೆಲೆಸಿದ್ದರಿಂದ ಇಬ್ಬರನ್ನೂ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕಳಿಸಿಕೊಟ್ಟಿದ್ದು ಡಿಟೆನ್ಶನ್ ಸೆಂಟರಿನಲ್ಲಿ ಇರಿಸಲಾಗಿದೆ.
Two foreign nationals living illegally in India on expired visas were detained by police. The two were detained by the city east police station personnel.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm