ಬ್ರೇಕಿಂಗ್ ನ್ಯೂಸ್
22-10-23 08:26 pm Mangaluru Correspondent ಕ್ರೈಂ
ಮಂಗಳೂರು, ಅ.22: ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಅಂಕಿಟೋಲ ಮತ್ತು ಘಾನಾ ದೇಶದ ಸಲಾಮ್ ಕ್ರಿಸ್ತಿಯನ್ ಬಂಧಿತರು. ಕದ್ರಿ ಠಾಣೆ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ ಇವರು ಬೆಂಗಳೂರಿನಿಂದ ಬಂದು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕದ್ರಿ ಠಾಣೆ ಎಸ್ಐ ಉಮೇಶ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ವೀಸಾ ಬಗ್ಗೆ ಪರಿಶೀಲನೆ ನಡೆಸಿದಾಗ ಇಬ್ಬರು ಕೂಡ 2018ರ ಬಳಿಕ ಸೂಕ್ತ ವೀಸಾ ಇಲ್ಲದೆ ವಾಸ ಇರುವುದು ಕಂಡುಬಂದಿದೆ. ನೈಜೀರಿಯಾದ ವ್ಯಕ್ತಿ ಬೆಂಗಳೂರಿನ ಬಾಣಸವಾಡಿಯಲ್ಲಿ ಸೆಲೂನ್ ನಡೆಸುತ್ತಿದ್ದು ಮಣಿಪುರದ ಯುವತಿಯನ್ನು ಮದುವೆಯಾಗಿ ಒಂದು ಮಗುವನ್ನು ಹೊಂದಿದ್ದಾನೆ. ಈತನ ಗೆಳೆಯ ಸಲಾಮ್ ಕ್ರಿಸ್ತಿಯನ್ ಬೆಂಗಳೂರಿನಲ್ಲಿ ಫುಟ್ಬಾಲ್ ಆಡುತ್ತಿದ್ದು ಕೊತ್ತನೂರಿನಲ್ಲಿ ವಾಸವಿದ್ದ. ಇಬ್ಬರಿಗೂ ಮಂಗಳೂರು ಮೂಲದ ಅನಿಲ್ ಡಿಸಿಲ್ವ ಸಮಾನ ಸ್ನೇಹಿತರಾಗಿದ್ದು ಅವರೊಂದಿಗೆ ಮಂಗಳೂರಿಗೆ ಬಂದಿದ್ದರು.
ಅನಿಲ್ ಡಿಸಿಲ್ವಾ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಅವರ ಖಾಸಗಿ ಫಂಕ್ಷನ್ ನಲ್ಲಿ ಪಾಲ್ಗೊಳ್ಳಲು ಗೆಳೆಯರು ಬಂದಿದ್ದರು. ಅಕ್ರಮ ನೆಲೆಸಿದ್ದರಿಂದ ಇಬ್ಬರನ್ನೂ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕಳಿಸಿಕೊಟ್ಟಿದ್ದು ಡಿಟೆನ್ಶನ್ ಸೆಂಟರಿನಲ್ಲಿ ಇರಿಸಲಾಗಿದೆ.
Two foreign nationals living illegally in India on expired visas were detained by police. The two were detained by the city east police station personnel.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm