ಬ್ರೇಕಿಂಗ್ ನ್ಯೂಸ್
22-10-23 08:26 pm Mangaluru Correspondent ಕ್ರೈಂ
ಮಂಗಳೂರು, ಅ.22: ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಅಂಕಿಟೋಲ ಮತ್ತು ಘಾನಾ ದೇಶದ ಸಲಾಮ್ ಕ್ರಿಸ್ತಿಯನ್ ಬಂಧಿತರು. ಕದ್ರಿ ಠಾಣೆ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ ಇವರು ಬೆಂಗಳೂರಿನಿಂದ ಬಂದು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕದ್ರಿ ಠಾಣೆ ಎಸ್ಐ ಉಮೇಶ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ವೀಸಾ ಬಗ್ಗೆ ಪರಿಶೀಲನೆ ನಡೆಸಿದಾಗ ಇಬ್ಬರು ಕೂಡ 2018ರ ಬಳಿಕ ಸೂಕ್ತ ವೀಸಾ ಇಲ್ಲದೆ ವಾಸ ಇರುವುದು ಕಂಡುಬಂದಿದೆ. ನೈಜೀರಿಯಾದ ವ್ಯಕ್ತಿ ಬೆಂಗಳೂರಿನ ಬಾಣಸವಾಡಿಯಲ್ಲಿ ಸೆಲೂನ್ ನಡೆಸುತ್ತಿದ್ದು ಮಣಿಪುರದ ಯುವತಿಯನ್ನು ಮದುವೆಯಾಗಿ ಒಂದು ಮಗುವನ್ನು ಹೊಂದಿದ್ದಾನೆ. ಈತನ ಗೆಳೆಯ ಸಲಾಮ್ ಕ್ರಿಸ್ತಿಯನ್ ಬೆಂಗಳೂರಿನಲ್ಲಿ ಫುಟ್ಬಾಲ್ ಆಡುತ್ತಿದ್ದು ಕೊತ್ತನೂರಿನಲ್ಲಿ ವಾಸವಿದ್ದ. ಇಬ್ಬರಿಗೂ ಮಂಗಳೂರು ಮೂಲದ ಅನಿಲ್ ಡಿಸಿಲ್ವ ಸಮಾನ ಸ್ನೇಹಿತರಾಗಿದ್ದು ಅವರೊಂದಿಗೆ ಮಂಗಳೂರಿಗೆ ಬಂದಿದ್ದರು.
ಅನಿಲ್ ಡಿಸಿಲ್ವಾ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಅವರ ಖಾಸಗಿ ಫಂಕ್ಷನ್ ನಲ್ಲಿ ಪಾಲ್ಗೊಳ್ಳಲು ಗೆಳೆಯರು ಬಂದಿದ್ದರು. ಅಕ್ರಮ ನೆಲೆಸಿದ್ದರಿಂದ ಇಬ್ಬರನ್ನೂ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕಳಿಸಿಕೊಟ್ಟಿದ್ದು ಡಿಟೆನ್ಶನ್ ಸೆಂಟರಿನಲ್ಲಿ ಇರಿಸಲಾಗಿದೆ.
Two foreign nationals living illegally in India on expired visas were detained by police. The two were detained by the city east police station personnel.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am