ಬ್ರೇಕಿಂಗ್ ನ್ಯೂಸ್
22-10-23 08:26 pm Mangaluru Correspondent ಕ್ರೈಂ
ಮಂಗಳೂರು, ಅ.22: ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಅಂಕಿಟೋಲ ಮತ್ತು ಘಾನಾ ದೇಶದ ಸಲಾಮ್ ಕ್ರಿಸ್ತಿಯನ್ ಬಂಧಿತರು. ಕದ್ರಿ ಠಾಣೆ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ ಇವರು ಬೆಂಗಳೂರಿನಿಂದ ಬಂದು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕದ್ರಿ ಠಾಣೆ ಎಸ್ಐ ಉಮೇಶ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ವೀಸಾ ಬಗ್ಗೆ ಪರಿಶೀಲನೆ ನಡೆಸಿದಾಗ ಇಬ್ಬರು ಕೂಡ 2018ರ ಬಳಿಕ ಸೂಕ್ತ ವೀಸಾ ಇಲ್ಲದೆ ವಾಸ ಇರುವುದು ಕಂಡುಬಂದಿದೆ. ನೈಜೀರಿಯಾದ ವ್ಯಕ್ತಿ ಬೆಂಗಳೂರಿನ ಬಾಣಸವಾಡಿಯಲ್ಲಿ ಸೆಲೂನ್ ನಡೆಸುತ್ತಿದ್ದು ಮಣಿಪುರದ ಯುವತಿಯನ್ನು ಮದುವೆಯಾಗಿ ಒಂದು ಮಗುವನ್ನು ಹೊಂದಿದ್ದಾನೆ. ಈತನ ಗೆಳೆಯ ಸಲಾಮ್ ಕ್ರಿಸ್ತಿಯನ್ ಬೆಂಗಳೂರಿನಲ್ಲಿ ಫುಟ್ಬಾಲ್ ಆಡುತ್ತಿದ್ದು ಕೊತ್ತನೂರಿನಲ್ಲಿ ವಾಸವಿದ್ದ. ಇಬ್ಬರಿಗೂ ಮಂಗಳೂರು ಮೂಲದ ಅನಿಲ್ ಡಿಸಿಲ್ವ ಸಮಾನ ಸ್ನೇಹಿತರಾಗಿದ್ದು ಅವರೊಂದಿಗೆ ಮಂಗಳೂರಿಗೆ ಬಂದಿದ್ದರು.
ಅನಿಲ್ ಡಿಸಿಲ್ವಾ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಅವರ ಖಾಸಗಿ ಫಂಕ್ಷನ್ ನಲ್ಲಿ ಪಾಲ್ಗೊಳ್ಳಲು ಗೆಳೆಯರು ಬಂದಿದ್ದರು. ಅಕ್ರಮ ನೆಲೆಸಿದ್ದರಿಂದ ಇಬ್ಬರನ್ನೂ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕಳಿಸಿಕೊಟ್ಟಿದ್ದು ಡಿಟೆನ್ಶನ್ ಸೆಂಟರಿನಲ್ಲಿ ಇರಿಸಲಾಗಿದೆ.
Two foreign nationals living illegally in India on expired visas were detained by police. The two were detained by the city east police station personnel.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am