ಬ್ರೇಕಿಂಗ್ ನ್ಯೂಸ್
26-10-23 10:34 pm Mangalore Correspondent ಕ್ರೈಂ
ಉಳ್ಳಾಲ, ಅ.26: ಮಧ್ಯರಾತ್ರಿ ಮನೆಯ ಮೇಲ್ಛಾವಣಿಯ ಹಂಚು ಸರಿಸಿ ಒಳನುಗ್ಗಿದ ಗಾಂಜಾ ವ್ಯಸನಿಯೋರ್ವ ಮಂಚದಲ್ಲಿ ಇಬ್ಬರು ಹೆಣ್ಮಕ್ಕಳೊಂದಿಗೆ ಮಲಗಿದ್ದ ಮಹಿಳೆಗೆ ಲೈಂಗಿಕ ಕೀಟಲೆ ಕೊಟ್ಟಿದ್ದು ಕೂಡಲೇ ಎಚ್ಚೆತ್ತ ಮನೆಮಂದಿಯ ಚೀರಾಟಕ್ಕೆ ಆಗಂತುಕ ಮೊಬೈಲನ್ನೇ ಬಿಟ್ಟೋಡಿದ ಘಟನೆ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಹರೇಕಳ ಗ್ರಾಮದ ಕೊಜಪಾಡಿ ನಿವಾಸಿ ನೌಫಾಲ್(32)ಎಂಬಾತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು ಅತ್ಯಾಚಾರ ಯತ್ನ ಆರೋಪದಲ್ಲಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ಹರೇಕಳದ ರಾಜಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ಗಂಡ, ಇಬ್ಬರು ಪುತ್ರಿಯರೊಂದಿಗೆ ವಾಸವಿದ್ದಾರೆ. ಗಂಡ ರಾತ್ರಿ ಪಾಳಿ ಸೆಕ್ಯುರಿಟಿ ಗಾರ್ಡ್ ವೃತ್ತಿಗೆ ತೆರಳಿದ್ದು ಮನೆಯೊಳಗೆ ಸಂತ್ರಸ್ತ ಮಹಿಳೆ ಇಬ್ಬರು ಹೆಣ್ಮಕ್ಕಳೊಂದಿಗೆ ಮಲಗಿದ್ದ ವೇಳೆ ಮನೆಯೊಳಗೆ ನುಗ್ಗಿದ ನೌಫಾಲ್ ಮಂಚದ ಕೆಳಗೆ ಮಲಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಎಚ್ಚೆತ್ತ ಮಹಿಳೆ ಮತ್ತು ಮಕ್ಕಳು ಜೋರಾಗಿ ಚೀರಾಡಿದ್ದು ಗಲಿಬಿಲಿಗೊಂಡ ನೌಫಾಲ್ ತನ್ನ ಮೊಬೈಲನ್ನೇ ಬಿಟ್ಟು ಓಡಿದ್ದಾನೆ. ಮಧ್ಯರಾತ್ರಿಯೇ ಘಟನಾ ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾವಣೆಗೊಂಡಿದ್ದು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಗುರುವಾರ ಆರೋಪಿ ನೌಫಾಲನ್ನ ಬಂಧಿಸಿದ್ದಾರೆ.
ವರಸೆ ತಪ್ಪಿಸುವ ಕೊಣಾಜೆ ಪೊಲೀಸರು
ಕೊಣಾಜೆ ಪೊಲೀಸರು ಪ್ರತಿ ಅಪರಾಧ ಪ್ರಕರಣಗಳಲ್ಲೂ ನುಣುಚಿಕೊಳ್ಳುವುದರಲ್ಲಿ ತಂಬಾನೇ ನಿಸ್ಸೀಮರು. ಇಂದು ಮಧ್ಯಾಹ್ನದ ನಂತರ ಘಟನೆ ಬಗ್ಗೆ ಪೊಲೀಸರಲ್ಲಿ ಹೆಡ್ ಲೈನ್ ಕರ್ನಾಟಕ ವರದಿಗಾರ ಮಾಹಿತಿ ಕೇಳಿದಾಗ, ಅದು ಕಳ್ಳತನ ಕೇಸ್, ಅಪರಾಧಿ ಸ್ವಲ್ಪ ಕುಡುಕ ಎಂದು ನುಣ್ಣಗೆ ನುಣುಚಿಕೊಳ್ಳಲು ಪ್ರಯತ್ನಿಸಿದ್ದಾರೆ. ನಂತರ ಮಂಗಳೂರು ನಗರ ಪೊಲೀಸ್ ಆಯುಕ್ತರಲ್ಲಿ ವಿಚಾರಿಸಿದಾಗ ಅಸಲಿಯತ್ತು ತಿಳಿಸಿದ್ದಾರೆ.
In a shocking incident, a ganja addict, who broke into his house in the middle of the night, sexually harassed a woman who was sleeping on a cot with her two daughters and threw away her mobile phone at Rajagudde in Harekala village on Wednesday night.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm