ಬ್ರೇಕಿಂಗ್ ನ್ಯೂಸ್
30-10-23 01:45 pm Mangalore Correspondent ಕ್ರೈಂ
ಉಜಿರೆ, ಅ 30: ಅಪ್ಪ - ಮಗನ ನಡುವೆ ನಡೆದ ಗಲಾಟೆಯಲ್ಲಿ ಅಪ್ಪ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲುನಲ್ಲಿ ನಡೆದಿದೆ.
ಮೃತರನ್ನು ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದೆ.
ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಂದೆ ಈಗ ಜೈಲು ಪಾಲಾಗಿದ್ದಾರೆ.
Father kills son by stabbing in knife at Ujre in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm