ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm