ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm