ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm