ಬ್ರೇಕಿಂಗ್ ನ್ಯೂಸ್
03-11-23 08:09 pm HK News Desk ಕ್ರೈಂ
ಹಾಸನ, ನ.3: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಗಲಾಟೆ ನಡೆದು, ಪತಿಯ ಏಟಿಗೆ ಪತ್ನಿ ಸ್ಥಳದಲ್ಲೇ ಸಾವು ಕಂಡಿದ್ದಳು. ಪೊಲೀಸರಿಗೆ ತಿಳಿದರೆ ಜೈಲು ಸೇರುತ್ತೇನೆಂಬ ಭಯದಲ್ಲಿ ಶವವನ್ನು ತೋಟದಲ್ಲಿಯೇ ಹೂತಿಟ್ಟು ಪತಿ ಊರು ಬಿಟ್ಟಿದ್ದ. ಆದರೆ ಮೂರು ತಿಂಗಳ ಬಳಿಕ ಬೀದಿ ನಾಯಿಗಳಿಂದಾಗಿ ಆರೋಪಿ ಪತಿರಾಯ ಸಿಕ್ಕಿಬಿದ್ದಿದ್ದಾನೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಂತಿವಾಸು (28) ಹತ್ಯೆಯಾದವಳು. ಪವನ್ ಕುಮಾರ್ ಆರೋಪಿ. ಮೂರು ತಿಂಗಳ ಹಿಂದೆ ಪವನ್ ಕುಮಾರ್ ಹಾಗೂ ಶಾಂತಿವಾಸು ನಡುವೆ ಗಲಾಟೆ ನಡೆದಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಪವನ್ ಕುಮಾರ್ ಪತ್ನಿ ಶಾಂತಿವಾಸು ಮೇಲೆ ಹಲ್ಲೆ ಮಾಡಿದ್ದ. ಗಂಭೀರ ಗಾಯಗೊಂಡಿದ್ದ ಶಾಂತಿ ಸ್ಥಳದಲ್ಲೇ ಅಸುನೀಗಿದ್ದಳು.
ಪತ್ನಿ ಮೃತಪಟ್ಟಿದ್ದಕ್ಕೆ ಹೆದರಿದ ಪವನ್ ಕುಮಾರ್ ಕೃತ್ಯ ಹೊರಗೆ ಬಂದರೆ ಜೈಲು ಸೇರುವುದು ಗ್ಯಾರಂಟಿ ಎಂದುಕೊಂಡಿದ್ದ. ಕೃತ್ಯದಿಂದ ಬಚಾವ್ ಆಗಬೇಕು ಎಂದುಕೊಂಡವನು ಮನೆಯ ಸಮೀಪದ ಹಳ್ಳದ ಪಕ್ಕದ ಗುಂಡಿಯಲ್ಲಿ ಮಣ್ಣು ತೆಗೆದು ಶವನ್ನು ಹೂತು ಹಾಕಿದ್ದ. ಬಳಿಕ ಮಕ್ಕಳೊಂದಿಗೆ ರಾತ್ರೋರಾತ್ರಿ ಬೆಂಗಳೂರಿಗೆ ಹೋಗಿದ್ದ.
ಮೂರು ತಿಂಗಳ ಕಾಲ ಆರಾಮಾಗಿದ್ದ ಆತ ನಾಯಿ ಕಾಟದಿಂದ ಸಿಕ್ಕಿಬಿದ್ದಿದ್ದಾನೆ. ನ.2ರಂದು ಏನೋ ವಾಸನೆ ಬಂದು ಬೀದಿ ನಾಯಿಗಳು ಮಣ್ಣಿನಿಂದ ಮೃತದೇಹದ ಮೂಳೆಯನ್ನು ತೆಗೆದು ಹೊರಗೆ ಎಳೆದಾಡಿದೆ. ಇದನ್ನು ತೋಟದ ಮಾಲೀಕರು ನೋಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನ.3ರ ಬೆಳಗ್ಗೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹದ ಕಳೇಬರವನ್ನು ಹೊರತೆಗೆದಿದ್ದಾರೆ. ಬಟ್ಟೆಯ ಆಧಾರದಲ್ಲಿ ಹೆಣ್ಣಿನ ಮೃತದೇಹವೆಂದು ಪತ್ತೆ ಮಾಡಿದ ಪೊಲೀಸರು ಸ್ಥಳೀಯರಲ್ಲಿ ವಿಚಾರಿಸಿದಾಗ ಪವನ್ ಕುಮಾರ್ ಬಗ್ಗೆ ಮಾಹಿತಿ ನೀಡಿದ್ದರು. ಸಕಲೇಶಪುರ ನಗರ ಠಾಣೆ ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದು ತನಿಖೆ ಮುಂದುವರಿಸಿದ್ದಾರೆ.
They fell in love with each other and got married. As a result of their love, two children were born. Meanwhile, there was a fight between the husband and wife over a trivial issue. The quarrel turned violent and he killed the husband and wife who had given him wisdom in the hands of anger. He had buried himself in the mud without anyone's knowledge and left the village. But three months later, the accused was caught by stray dogs.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm