ಬ್ರೇಕಿಂಗ್ ನ್ಯೂಸ್
04-11-23 09:30 pm Udupi Correspondent ಕ್ರೈಂ
ಉಡುಪಿ, ನ.4: ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಬೆಂಗಳೂರು ಮೂಲದ ಭಕ್ತರ ಕುಟುಂಬಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ.
ಕೊಲ್ಲೂರು ನಿವಾಸಿ ಸುಧೀರ್ ಕುಮಾರ್ ಎಂಬಾತ ವಂಚನೆ ಎಸಗಿದ ವ್ಯಕ್ತಿ. ಬೆಂಗಳೂರಿನ ದಿಲ್ನಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್ ಅವರಿಗೆ ಪರಿಚಯವಿದ್ದ ಸುಧೀರ್ ಕುಮಾರ್ ಎಂಬಾತ ಪರಿಚಯ ಆಗಿದ್ದ. ತಾನು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ನಂಬಿಸಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹೇಳಿ ಹಣ ಹಾಕುವಂತೆ ಕೇಳಿಕೊಂಡಿದ್ದ.
ಅಲ್ಲದೆ, ದಿಲ್ನಾ ಅವರ ತಾಯಿಗೆ ಸಂಬಂಧಿಸಿದ ಜಾಗದ ಖಾತೆ ಬದಲಾವಣೆ ಮಾಡಿಸುವುದಾಗಿ ಹೇಳಿ ದಿಲ್ನಾ ಮತ್ತು ಅವರ ಅಣ್ಣ ದಿಲೀಶ್ ಅವರಿಂದ ಒಟ್ಟು 30,73,600 ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಖಾತೆ ಬದಲಾವಣೆಗಾಗಿ ತಾಯಿಯ ಸಹಿ ಹಾಕಿಕೊಡುವಂತೆ ಕೇಳಿದ್ದರಿಂದ ಸಂಶಯಗೊಂಡು ದೇವಸ್ಥಾನಕ್ಕೆ ಬಂದು ವಿಚಾರಿಸಿದಾಗ ಸುಧೀರ್ ಎನ್ನುವ ವ್ಯಕ್ತಿ ಆಡಳಿತ ಮಂಡಳಿಯ ಸದಸ್ಯನಲ್ಲವೆಂಬುದು ತಿಳಿದುಬಂದಿತ್ತು. ಇದರಿಂದ ದಿಲ್ನಾ ಅವರು ಸುಧೀರ್ ಕುಮಾರ್ ವಿರುದ್ಧ ಹಣ ವಂಚನೆ ಮಾಡಿರುವ ಕುರಿತು ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A man claiming to be a member of the Kollur temple management has duped a family of devotees from Bengaluru of Rs 30.73 lakh by promising to perform special pujas at the temple. There has been an incident of money being duped.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 05:46 pm
HK News Staffer
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am