ಬ್ರೇಕಿಂಗ್ ನ್ಯೂಸ್
04-11-23 09:30 pm Udupi Correspondent ಕ್ರೈಂ
ಉಡುಪಿ, ನ.4: ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಬೆಂಗಳೂರು ಮೂಲದ ಭಕ್ತರ ಕುಟುಂಬಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ.
ಕೊಲ್ಲೂರು ನಿವಾಸಿ ಸುಧೀರ್ ಕುಮಾರ್ ಎಂಬಾತ ವಂಚನೆ ಎಸಗಿದ ವ್ಯಕ್ತಿ. ಬೆಂಗಳೂರಿನ ದಿಲ್ನಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್ ಅವರಿಗೆ ಪರಿಚಯವಿದ್ದ ಸುಧೀರ್ ಕುಮಾರ್ ಎಂಬಾತ ಪರಿಚಯ ಆಗಿದ್ದ. ತಾನು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ನಂಬಿಸಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹೇಳಿ ಹಣ ಹಾಕುವಂತೆ ಕೇಳಿಕೊಂಡಿದ್ದ.
ಅಲ್ಲದೆ, ದಿಲ್ನಾ ಅವರ ತಾಯಿಗೆ ಸಂಬಂಧಿಸಿದ ಜಾಗದ ಖಾತೆ ಬದಲಾವಣೆ ಮಾಡಿಸುವುದಾಗಿ ಹೇಳಿ ದಿಲ್ನಾ ಮತ್ತು ಅವರ ಅಣ್ಣ ದಿಲೀಶ್ ಅವರಿಂದ ಒಟ್ಟು 30,73,600 ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಖಾತೆ ಬದಲಾವಣೆಗಾಗಿ ತಾಯಿಯ ಸಹಿ ಹಾಕಿಕೊಡುವಂತೆ ಕೇಳಿದ್ದರಿಂದ ಸಂಶಯಗೊಂಡು ದೇವಸ್ಥಾನಕ್ಕೆ ಬಂದು ವಿಚಾರಿಸಿದಾಗ ಸುಧೀರ್ ಎನ್ನುವ ವ್ಯಕ್ತಿ ಆಡಳಿತ ಮಂಡಳಿಯ ಸದಸ್ಯನಲ್ಲವೆಂಬುದು ತಿಳಿದುಬಂದಿತ್ತು. ಇದರಿಂದ ದಿಲ್ನಾ ಅವರು ಸುಧೀರ್ ಕುಮಾರ್ ವಿರುದ್ಧ ಹಣ ವಂಚನೆ ಮಾಡಿರುವ ಕುರಿತು ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A man claiming to be a member of the Kollur temple management has duped a family of devotees from Bengaluru of Rs 30.73 lakh by promising to perform special pujas at the temple. There has been an incident of money being duped.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am