ಬ್ರೇಕಿಂಗ್ ನ್ಯೂಸ್
05-11-23 10:02 pm Mangalore Correspondent ಕ್ರೈಂ
ಮಂಗಳೂರು, ನ.5: ಮಟನ್ ಅಂಗಡಿಯ ಮುಂದೆ ಇಟ್ಟಿದ್ದ ಕಬ್ಬಿಣದ ರಾಡ್ ಒಂದನ್ನು ಕಳವು ಮಾಡಿದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಮಸೇನೆ ಸಂಘಟನೆಯ ಕಾರ್ಯಕರ್ತನೊಬ್ಬ ಬೀಯರ್ ಬಾಟಲಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿದ ಘಟನೆ ಕುಲಶೇಖರದಲ್ಲಿ ನಡೆದಿದೆ.
ಕುಲಶೇಖರದ ಮಟನ್ ಕಾರ್ನರ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿರುವ ಮೆಹರೂಫ್ ಎಂಬಾತ ಹಲ್ಲೆಗೀಡಾದ ವ್ಯಕ್ತಿ. ನ.4ರಂದು ಮಧ್ಯಾಹ್ನ ವೇಳೆಗೆ ಕಬ್ಬಿಣದ ರಾಡ್ ಕಳವಾದ ಬಗ್ಗೆ ಮೆಹರೂಫ್ ಹತ್ತಿರದ ಚಿಕನ್ ಸ್ಟಾಲ್ ಅಂಗಡಿಯ ಗುರುರಾಜ್ ಬಳಿ ಕೇಳಿದ್ದರು. ರಾಡನ್ನು ಗುಜರಿ ಹೆಕ್ಕುವ ಬಾಬು ಒಯ್ದಿದ್ದಾಗಿ ಗುರುರಾಜ್ ಹೇಳಿದ್ದರು. ಅದೇ ವೇಳೆಗೆ, ಬಾಬು ಸ್ಥಳಕ್ಕೆ ಬಂದಿದ್ದು ಅವರ ಬಳಿಯೂ ಕಬ್ಬಿಣದ ರಾಡ್ ಒಯ್ದಿದ್ದೀಯಾ ಎಂದು ಮೆಹರೂಫ್ ಕೇಳಿದ್ದಾರೆ.
ಇದೇ ಸಂದರ್ಭದಲ್ಲಿ ಎ.ಎಸ್ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುವ ದೀಪಕ್ ಮೂಡುಶೆಡ್ಡೆ ಎಂಬಾತ ಪ್ರಶ್ನೆ ಮಾಡಿದ್ದು, ನೀನು ಅವನಲ್ಲಿ ಏನು ಕೇಳ್ತೀಯಾ.. ನೀನು ದೊಡ್ಡ ಜನವಾ ಎಂದು ಹೇಳಿ ಮುಂದೆ ಬಂದಿದ್ದು ಅಲ್ಲಿಯೇ ಇದ್ದ ಖಾಲಿ ಬೀಯರ್ ಬಾಟಲಿಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ. ಮೆಹರೂಫ್ ತಲೆಗೆ ಗಾಯವಾಗಿದ್ದು ಕಂಕನಾಡಿ ಕೊಲಾಸೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪಿ ದೀಪಕ್ ರಾಮಸೇನೆ ಸಂಘಟನೆ ಕಾರ್ಯಕರ್ತನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಹಲವು ಠಾಣೆಗಳಲ್ಲಿ ಕೇಸು ದಾಖಲಾಗಿವೆ.
Mangalore Fight between mutton and chicken stall, Ram sene activist assaults man with beer bottle. The arrested has been identifed as Deepak Moodshede.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm