ಬ್ರೇಕಿಂಗ್ ನ್ಯೂಸ್
05-11-23 10:02 pm Mangalore Correspondent ಕ್ರೈಂ
ಮಂಗಳೂರು, ನ.5: ಮಟನ್ ಅಂಗಡಿಯ ಮುಂದೆ ಇಟ್ಟಿದ್ದ ಕಬ್ಬಿಣದ ರಾಡ್ ಒಂದನ್ನು ಕಳವು ಮಾಡಿದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಮಸೇನೆ ಸಂಘಟನೆಯ ಕಾರ್ಯಕರ್ತನೊಬ್ಬ ಬೀಯರ್ ಬಾಟಲಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿದ ಘಟನೆ ಕುಲಶೇಖರದಲ್ಲಿ ನಡೆದಿದೆ.
ಕುಲಶೇಖರದ ಮಟನ್ ಕಾರ್ನರ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿರುವ ಮೆಹರೂಫ್ ಎಂಬಾತ ಹಲ್ಲೆಗೀಡಾದ ವ್ಯಕ್ತಿ. ನ.4ರಂದು ಮಧ್ಯಾಹ್ನ ವೇಳೆಗೆ ಕಬ್ಬಿಣದ ರಾಡ್ ಕಳವಾದ ಬಗ್ಗೆ ಮೆಹರೂಫ್ ಹತ್ತಿರದ ಚಿಕನ್ ಸ್ಟಾಲ್ ಅಂಗಡಿಯ ಗುರುರಾಜ್ ಬಳಿ ಕೇಳಿದ್ದರು. ರಾಡನ್ನು ಗುಜರಿ ಹೆಕ್ಕುವ ಬಾಬು ಒಯ್ದಿದ್ದಾಗಿ ಗುರುರಾಜ್ ಹೇಳಿದ್ದರು. ಅದೇ ವೇಳೆಗೆ, ಬಾಬು ಸ್ಥಳಕ್ಕೆ ಬಂದಿದ್ದು ಅವರ ಬಳಿಯೂ ಕಬ್ಬಿಣದ ರಾಡ್ ಒಯ್ದಿದ್ದೀಯಾ ಎಂದು ಮೆಹರೂಫ್ ಕೇಳಿದ್ದಾರೆ.
ಇದೇ ಸಂದರ್ಭದಲ್ಲಿ ಎ.ಎಸ್ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುವ ದೀಪಕ್ ಮೂಡುಶೆಡ್ಡೆ ಎಂಬಾತ ಪ್ರಶ್ನೆ ಮಾಡಿದ್ದು, ನೀನು ಅವನಲ್ಲಿ ಏನು ಕೇಳ್ತೀಯಾ.. ನೀನು ದೊಡ್ಡ ಜನವಾ ಎಂದು ಹೇಳಿ ಮುಂದೆ ಬಂದಿದ್ದು ಅಲ್ಲಿಯೇ ಇದ್ದ ಖಾಲಿ ಬೀಯರ್ ಬಾಟಲಿಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ. ಮೆಹರೂಫ್ ತಲೆಗೆ ಗಾಯವಾಗಿದ್ದು ಕಂಕನಾಡಿ ಕೊಲಾಸೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪಿ ದೀಪಕ್ ರಾಮಸೇನೆ ಸಂಘಟನೆ ಕಾರ್ಯಕರ್ತನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಹಲವು ಠಾಣೆಗಳಲ್ಲಿ ಕೇಸು ದಾಖಲಾಗಿವೆ.
Mangalore Fight between mutton and chicken stall, Ram sene activist assaults man with beer bottle. The arrested has been identifed as Deepak Moodshede.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm