ಬ್ರೇಕಿಂಗ್ ನ್ಯೂಸ್
08-11-23 01:17 pm HK News Desk ಕ್ರೈಂ
ಮೂಡುಬಿದ್ರೆ, ನ.8: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ ಕೊಂಡೆಬೀದಿಯಲ್ಲಿ ಬಂಧಿಸಿದ್ದಾರೆ.
ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲು ನಿವಾಸಿ ಸೈಯದ್ ಜಾಕೀರ್ (20) ಮತ್ತು ಕೋಟೆಬಾಗಿಲು ಗ್ರಾಮದ ದರ್ಗಾ ರಸ್ತೆ ನಿವಾಸಿ ಮೊಹಮ್ಮದ್ ಶಹೀಂ (24) ಬಂಧಿತ ಕಳ್ಳರು. ಜೈನ ಪೇಟೆಯ ಬಡಗ ಬಸದಿಯ ಎದುರು ಇರುವ ದೇವಿ ಕೃಪಾ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ರಾಯಲ್ ಎನ್ ಫೀಲ್ಡ್ 350 ಬೈಕ್ ಕಳವು ಮಾಡಲಾಗಿತ್ತು. ಇನ್ನೊಂದು ಪ್ರಕರಣದಲ್ಲಿ ಮಾರ್ಪಾಡಿ ಗ್ರಾಮದ ಎವರ್ಪ್ರೈಸ್ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಸ್ಥಳದಿಂದ ಇನ್ನೊಂದು ಬೈಕ್ ಕಳವಾಗಿತ್ತು.
ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಜೈನ್ ಪೇಟೆಯಲ್ಲಿ ಕಳವಾಗಿದ್ದ ಬುಲೆಟ್ ಬೈಕನ್ನು ಆರೋಪಿಗಳು ಚಲಾಯಿಸುತ್ತಿದ್ದರು. ಇನ್ನೊಂದು ಬೈಕನ್ನು ಪೇಪರ್ ಮಿಲ್ ಬಳಿಯ ಕೀರ್ತಿನಗರ ಕ್ರಾಸ್ನಲ್ಲಿ ಪೊದೆಗಳಲ್ಲಿ ಬಚ್ಚಿಟ್ಟಿರುವುದಾಗಿ ಆರೋಪಿಗಳು ತಿಳಿಸಿದ್ದರು. ಪೊಲೀಸರು ಎರಡೂ ಬೈಕನ್ನು ವಶಪಡಿಸಿದ್ದಾರೆ. ಎರಡು ಬೈಕ್ಗಳ ಒಟ್ಟು ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮೂಡಬಿದ್ರೆ ಠಾಣೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್, ವೆಂಕಟೇಶ್ ಮತ್ತು ಚಂದ್ರಹಾಸ ರೈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Two bike thieves arrested by Moodbidri police, 2 Royal Enfield bikes recovered. The arrest took place at Konde Street, near Savira Kambada Basadi in Marpadi village on the morning of Tuesday, November 7.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm