ಬ್ರೇಕಿಂಗ್ ನ್ಯೂಸ್
08-11-23 01:17 pm HK News Desk ಕ್ರೈಂ
ಮೂಡುಬಿದ್ರೆ, ನ.8: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ ಕೊಂಡೆಬೀದಿಯಲ್ಲಿ ಬಂಧಿಸಿದ್ದಾರೆ.
ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲು ನಿವಾಸಿ ಸೈಯದ್ ಜಾಕೀರ್ (20) ಮತ್ತು ಕೋಟೆಬಾಗಿಲು ಗ್ರಾಮದ ದರ್ಗಾ ರಸ್ತೆ ನಿವಾಸಿ ಮೊಹಮ್ಮದ್ ಶಹೀಂ (24) ಬಂಧಿತ ಕಳ್ಳರು. ಜೈನ ಪೇಟೆಯ ಬಡಗ ಬಸದಿಯ ಎದುರು ಇರುವ ದೇವಿ ಕೃಪಾ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ರಾಯಲ್ ಎನ್ ಫೀಲ್ಡ್ 350 ಬೈಕ್ ಕಳವು ಮಾಡಲಾಗಿತ್ತು. ಇನ್ನೊಂದು ಪ್ರಕರಣದಲ್ಲಿ ಮಾರ್ಪಾಡಿ ಗ್ರಾಮದ ಎವರ್ಪ್ರೈಸ್ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಸ್ಥಳದಿಂದ ಇನ್ನೊಂದು ಬೈಕ್ ಕಳವಾಗಿತ್ತು.
ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಜೈನ್ ಪೇಟೆಯಲ್ಲಿ ಕಳವಾಗಿದ್ದ ಬುಲೆಟ್ ಬೈಕನ್ನು ಆರೋಪಿಗಳು ಚಲಾಯಿಸುತ್ತಿದ್ದರು. ಇನ್ನೊಂದು ಬೈಕನ್ನು ಪೇಪರ್ ಮಿಲ್ ಬಳಿಯ ಕೀರ್ತಿನಗರ ಕ್ರಾಸ್ನಲ್ಲಿ ಪೊದೆಗಳಲ್ಲಿ ಬಚ್ಚಿಟ್ಟಿರುವುದಾಗಿ ಆರೋಪಿಗಳು ತಿಳಿಸಿದ್ದರು. ಪೊಲೀಸರು ಎರಡೂ ಬೈಕನ್ನು ವಶಪಡಿಸಿದ್ದಾರೆ. ಎರಡು ಬೈಕ್ಗಳ ಒಟ್ಟು ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮೂಡಬಿದ್ರೆ ಠಾಣೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್, ವೆಂಕಟೇಶ್ ಮತ್ತು ಚಂದ್ರಹಾಸ ರೈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Two bike thieves arrested by Moodbidri police, 2 Royal Enfield bikes recovered. The arrest took place at Konde Street, near Savira Kambada Basadi in Marpadi village on the morning of Tuesday, November 7.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm