ಬ್ರೇಕಿಂಗ್ ನ್ಯೂಸ್
09-11-23 12:51 pm Bengalore Correspondent ಕ್ರೈಂ
ಬೆಂಗಳೂರು, ನ 09: ಜರ್ಮನಿಯ ಫ್ರಾಂಕ್ಪರ್ಟ್ನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ 32 ವರ್ಷದ ಮಹಿಳೆಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ ನಾರಾಯಣ ರಂಗನಾಥನ್ (52) ಬಂಧಿತರು.
ಪ್ರಾಂಕ್ಫರ್ಟ್ನಿಂದ ನಗರಕ್ಕೆ ಬರುತ್ತಿದ್ದ ಲುಪ್ತಾನ್ಸ ಏರ್ಲೈನ್ಸ್ ಎಲ್ಹೆಚ್ 0754 ವಿಮಾನದಲ್ಲಿ ಸಹ ಪ್ರಯಾಣಕಿಯಾಗಿದ್ದ ಯುವತಿಗೆ ಅಂಗಾಂಗಗಳನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ ರಂಗನಾಥ(50) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ವಿಮಾನದಲ್ಲಿ ಆಂಧ್ರಪ್ರದೇಶದ ತಿರುಪತಿ ಮೂಲದ ಯುವತಿಯು ಪ್ರಯಾಣಿಸುತ್ತಿದ್ದು, ಯುವತಿಯು ವಿಮಾನದ ಸೀಟ್ ನಂ.38ಕೆನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಯುವತಿ ನಿದ್ರೆಗೆ ಜಾರಿದ್ದಾರೆ. ಬಳಿಕ ರಾತ್ರಿ ಸುಮಾರು 11:45ಕ್ಕೆ ಯುವತಿಯು ಎಚ್ಚರಗೊಂಡಾಗ ಸೀಟ್ ನಂ.38ಜೆನಲ್ಲಿ ಕುಳಿತಿದ್ದ ರಂಗನಾಥ್, ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.
ಆಗ ಯುವತಿಯು ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12 ಗಂಟೆಗೆ ಯುವತಿಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಯುವತಿಯು ರಂಗನಾಥ್ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು.
ಘಟನೆ ಸಂಬಂಧ ವಿಮಾನದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ರಂಗನಾಥ್ ನನ್ನ ಬಂಧಿಸಿದ್ದಾರೆ.
An Indian-origin British citizen was arrested on Tuesday by the Bengaluru International Airport police for allegedly touching a woman co-passenger inappropriately on board a Frankfurt-Bengaluru Lufthansa Airlines flight.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 07:38 pm
Mangalore Correspondent
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am