ಬ್ರೇಕಿಂಗ್ ನ್ಯೂಸ್
09-11-23 12:51 pm Bengalore Correspondent ಕ್ರೈಂ
ಬೆಂಗಳೂರು, ನ 09: ಜರ್ಮನಿಯ ಫ್ರಾಂಕ್ಪರ್ಟ್ನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ 32 ವರ್ಷದ ಮಹಿಳೆಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ ನಾರಾಯಣ ರಂಗನಾಥನ್ (52) ಬಂಧಿತರು.
ಪ್ರಾಂಕ್ಫರ್ಟ್ನಿಂದ ನಗರಕ್ಕೆ ಬರುತ್ತಿದ್ದ ಲುಪ್ತಾನ್ಸ ಏರ್ಲೈನ್ಸ್ ಎಲ್ಹೆಚ್ 0754 ವಿಮಾನದಲ್ಲಿ ಸಹ ಪ್ರಯಾಣಕಿಯಾಗಿದ್ದ ಯುವತಿಗೆ ಅಂಗಾಂಗಗಳನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ ರಂಗನಾಥ(50) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ವಿಮಾನದಲ್ಲಿ ಆಂಧ್ರಪ್ರದೇಶದ ತಿರುಪತಿ ಮೂಲದ ಯುವತಿಯು ಪ್ರಯಾಣಿಸುತ್ತಿದ್ದು, ಯುವತಿಯು ವಿಮಾನದ ಸೀಟ್ ನಂ.38ಕೆನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಯುವತಿ ನಿದ್ರೆಗೆ ಜಾರಿದ್ದಾರೆ. ಬಳಿಕ ರಾತ್ರಿ ಸುಮಾರು 11:45ಕ್ಕೆ ಯುವತಿಯು ಎಚ್ಚರಗೊಂಡಾಗ ಸೀಟ್ ನಂ.38ಜೆನಲ್ಲಿ ಕುಳಿತಿದ್ದ ರಂಗನಾಥ್, ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.

ಆಗ ಯುವತಿಯು ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12 ಗಂಟೆಗೆ ಯುವತಿಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಯುವತಿಯು ರಂಗನಾಥ್ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು.
ಘಟನೆ ಸಂಬಂಧ ವಿಮಾನದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ರಂಗನಾಥ್ ನನ್ನ ಬಂಧಿಸಿದ್ದಾರೆ.
An Indian-origin British citizen was arrested on Tuesday by the Bengaluru International Airport police for allegedly touching a woman co-passenger inappropriately on board a Frankfurt-Bengaluru Lufthansa Airlines flight.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm