ಬ್ರೇಕಿಂಗ್ ನ್ಯೂಸ್
09-11-23 12:51 pm Bengalore Correspondent ಕ್ರೈಂ
ಬೆಂಗಳೂರು, ನ 09: ಜರ್ಮನಿಯ ಫ್ರಾಂಕ್ಪರ್ಟ್ನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ 32 ವರ್ಷದ ಮಹಿಳೆಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ ನಾರಾಯಣ ರಂಗನಾಥನ್ (52) ಬಂಧಿತರು.
ಪ್ರಾಂಕ್ಫರ್ಟ್ನಿಂದ ನಗರಕ್ಕೆ ಬರುತ್ತಿದ್ದ ಲುಪ್ತಾನ್ಸ ಏರ್ಲೈನ್ಸ್ ಎಲ್ಹೆಚ್ 0754 ವಿಮಾನದಲ್ಲಿ ಸಹ ಪ್ರಯಾಣಕಿಯಾಗಿದ್ದ ಯುವತಿಗೆ ಅಂಗಾಂಗಗಳನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ ರಂಗನಾಥ(50) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ವಿಮಾನದಲ್ಲಿ ಆಂಧ್ರಪ್ರದೇಶದ ತಿರುಪತಿ ಮೂಲದ ಯುವತಿಯು ಪ್ರಯಾಣಿಸುತ್ತಿದ್ದು, ಯುವತಿಯು ವಿಮಾನದ ಸೀಟ್ ನಂ.38ಕೆನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಯುವತಿ ನಿದ್ರೆಗೆ ಜಾರಿದ್ದಾರೆ. ಬಳಿಕ ರಾತ್ರಿ ಸುಮಾರು 11:45ಕ್ಕೆ ಯುವತಿಯು ಎಚ್ಚರಗೊಂಡಾಗ ಸೀಟ್ ನಂ.38ಜೆನಲ್ಲಿ ಕುಳಿತಿದ್ದ ರಂಗನಾಥ್, ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.

ಆಗ ಯುವತಿಯು ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12 ಗಂಟೆಗೆ ಯುವತಿಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಯುವತಿಯು ರಂಗನಾಥ್ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು.
ಘಟನೆ ಸಂಬಂಧ ವಿಮಾನದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ರಂಗನಾಥ್ ನನ್ನ ಬಂಧಿಸಿದ್ದಾರೆ.
An Indian-origin British citizen was arrested on Tuesday by the Bengaluru International Airport police for allegedly touching a woman co-passenger inappropriately on board a Frankfurt-Bengaluru Lufthansa Airlines flight.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm