ಬ್ರೇಕಿಂಗ್ ನ್ಯೂಸ್
09-11-23 02:49 pm Mangalore Correspondent ಕ್ರೈಂ
ಮಂಗಳೂರು, ನ.9: ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2012ನೇ ಇಸವಿಯಲ್ಲಿ ರವಿ ಪೂಜಾರಿ ಮತ್ತು ಸಹಚರರು ಒಳಸಂಚು ನಡೆಸಿ, ಶೈಲೇಶ್ ರಾಜ ಅಲಿಯಾಸ್ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿಸಿದ ಬಗ್ಗೆ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಕೊಲೆ ನಡೆದ ಸಂದರ್ಭದಲ್ಲಿ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆನಂತರ 2021ರಲ್ಲಿ ರವಿ ಪೂಜಾರಿಯನ್ನು ಸೆನೆಗಲ್ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ರವಿ ಪೂಜಾರಿ ವಿರುದ್ಧ ದಾಖಲಾದ ಎರಡು ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್ ಸಿ ನ್ಯಾಯಾಲಯ ಒಟ್ಟು 4 ಪ್ರಕರಣಗಳಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.
Mangalore Bejai Raja murder, Underworld don Ravi Poojary acquitted from four cases. Bejai Raja (46), who was an accused in two murder cases was hacked to death by a group of three unidentified persons in the ground floor of Westgate Terminus building in Mangalore.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 07:38 pm
Mangalore Correspondent
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am