ಬ್ರೇಕಿಂಗ್ ನ್ಯೂಸ್
09-11-23 02:49 pm Mangalore Correspondent ಕ್ರೈಂ
ಮಂಗಳೂರು, ನ.9: ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2012ನೇ ಇಸವಿಯಲ್ಲಿ ರವಿ ಪೂಜಾರಿ ಮತ್ತು ಸಹಚರರು ಒಳಸಂಚು ನಡೆಸಿ, ಶೈಲೇಶ್ ರಾಜ ಅಲಿಯಾಸ್ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿಸಿದ ಬಗ್ಗೆ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಕೊಲೆ ನಡೆದ ಸಂದರ್ಭದಲ್ಲಿ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆನಂತರ 2021ರಲ್ಲಿ ರವಿ ಪೂಜಾರಿಯನ್ನು ಸೆನೆಗಲ್ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ರವಿ ಪೂಜಾರಿ ವಿರುದ್ಧ ದಾಖಲಾದ ಎರಡು ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್ ಸಿ ನ್ಯಾಯಾಲಯ ಒಟ್ಟು 4 ಪ್ರಕರಣಗಳಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.
Mangalore Bejai Raja murder, Underworld don Ravi Poojary acquitted from four cases. Bejai Raja (46), who was an accused in two murder cases was hacked to death by a group of three unidentified persons in the ground floor of Westgate Terminus building in Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm