ಬ್ರೇಕಿಂಗ್ ನ್ಯೂಸ್
09-11-23 02:49 pm Mangalore Correspondent ಕ್ರೈಂ
ಮಂಗಳೂರು, ನ.9: ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2012ನೇ ಇಸವಿಯಲ್ಲಿ ರವಿ ಪೂಜಾರಿ ಮತ್ತು ಸಹಚರರು ಒಳಸಂಚು ನಡೆಸಿ, ಶೈಲೇಶ್ ರಾಜ ಅಲಿಯಾಸ್ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿಸಿದ ಬಗ್ಗೆ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಕೊಲೆ ನಡೆದ ಸಂದರ್ಭದಲ್ಲಿ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆನಂತರ 2021ರಲ್ಲಿ ರವಿ ಪೂಜಾರಿಯನ್ನು ಸೆನೆಗಲ್ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ರವಿ ಪೂಜಾರಿ ವಿರುದ್ಧ ದಾಖಲಾದ ಎರಡು ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್ ಸಿ ನ್ಯಾಯಾಲಯ ಒಟ್ಟು 4 ಪ್ರಕರಣಗಳಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.
Mangalore Bejai Raja murder, Underworld don Ravi Poojary acquitted from four cases. Bejai Raja (46), who was an accused in two murder cases was hacked to death by a group of three unidentified persons in the ground floor of Westgate Terminus building in Mangalore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am