ಬ್ರೇಕಿಂಗ್ ನ್ಯೂಸ್
09-11-23 02:49 pm Mangalore Correspondent ಕ್ರೈಂ
ಮಂಗಳೂರು, ನ.9: ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2012ನೇ ಇಸವಿಯಲ್ಲಿ ರವಿ ಪೂಜಾರಿ ಮತ್ತು ಸಹಚರರು ಒಳಸಂಚು ನಡೆಸಿ, ಶೈಲೇಶ್ ರಾಜ ಅಲಿಯಾಸ್ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿಸಿದ ಬಗ್ಗೆ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಕೊಲೆ ನಡೆದ ಸಂದರ್ಭದಲ್ಲಿ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆನಂತರ 2021ರಲ್ಲಿ ರವಿ ಪೂಜಾರಿಯನ್ನು ಸೆನೆಗಲ್ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ರವಿ ಪೂಜಾರಿ ವಿರುದ್ಧ ದಾಖಲಾದ ಎರಡು ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್ ಸಿ ನ್ಯಾಯಾಲಯ ಒಟ್ಟು 4 ಪ್ರಕರಣಗಳಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.
Mangalore Bejai Raja murder, Underworld don Ravi Poojary acquitted from four cases. Bejai Raja (46), who was an accused in two murder cases was hacked to death by a group of three unidentified persons in the ground floor of Westgate Terminus building in Mangalore.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm