ಬ್ರೇಕಿಂಗ್ ನ್ಯೂಸ್
10-11-23 09:22 am Mangalore Correspondent ಕ್ರೈಂ
ಮಂಗಳೂರು, ನ.9 : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ.
ಹೆಂಡತಿಗೆ ವರದಕ್ಷಿಣೆ ನೀಡಲು ಕಿರುಕುಳ ನೀಡುತ್ತಿದ್ದ ಕರೀಂ ನಿರಂತರ ಹಲ್ಲೆಗೈದು ತಲಾಖ್ ತಲಾಖ್ ಎಂದು ಹೇಳಿ ವಿಚ್ಛೇದನೆ ನೀಡಿದ್ದ. ಈ ಬಗ್ಗೆ ನೊಂದ ಮಹಿಳೆಯು ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯಲ್ಲಿ ಕರೀಂ ವಿರುದ್ದ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ನಗರದ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿ ಕರೀಮ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ದ ನಗರದ ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಕ್ರೈಂ ನಂಬರ್ 110/23 ಯಾಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ 3 ಮತ್ತು 4, I.P.C ಕಾಯ್ದೆ 323, 498A, 504,506, ಮುಸ್ಲಿಂ ಮಹಿಳಾ ರಕ್ಷಣಾ ಕಾಯ್ದೆ 4 ಮುಂತಾದ ಪ್ರಕರಣಗಳು ದಾಖಲಿಸಲಾಗಿದೆ.
Mangaluru Police has arrested a man who threatened his wife with dowry and forced her to do triple talaq. The arrested person is Abdul Karim, a resident of Asaigoli, Derlakatta, Mangalore, Dakshina Kannada. It is alleged that he was constantly harassing and assaulting his wife for dowry.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm