ಬ್ರೇಕಿಂಗ್ ನ್ಯೂಸ್
10-11-23 09:22 am Mangalore Correspondent ಕ್ರೈಂ
ಮಂಗಳೂರು, ನ.9 : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ.
ಹೆಂಡತಿಗೆ ವರದಕ್ಷಿಣೆ ನೀಡಲು ಕಿರುಕುಳ ನೀಡುತ್ತಿದ್ದ ಕರೀಂ ನಿರಂತರ ಹಲ್ಲೆಗೈದು ತಲಾಖ್ ತಲಾಖ್ ಎಂದು ಹೇಳಿ ವಿಚ್ಛೇದನೆ ನೀಡಿದ್ದ. ಈ ಬಗ್ಗೆ ನೊಂದ ಮಹಿಳೆಯು ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯಲ್ಲಿ ಕರೀಂ ವಿರುದ್ದ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ನಗರದ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿ ಕರೀಮ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ದ ನಗರದ ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಕ್ರೈಂ ನಂಬರ್ 110/23 ಯಾಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ 3 ಮತ್ತು 4, I.P.C ಕಾಯ್ದೆ 323, 498A, 504,506, ಮುಸ್ಲಿಂ ಮಹಿಳಾ ರಕ್ಷಣಾ ಕಾಯ್ದೆ 4 ಮುಂತಾದ ಪ್ರಕರಣಗಳು ದಾಖಲಿಸಲಾಗಿದೆ.
Mangaluru Police has arrested a man who threatened his wife with dowry and forced her to do triple talaq. The arrested person is Abdul Karim, a resident of Asaigoli, Derlakatta, Mangalore, Dakshina Kannada. It is alleged that he was constantly harassing and assaulting his wife for dowry.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am