ಬ್ರೇಕಿಂಗ್ ನ್ಯೂಸ್
10-11-23 09:22 am Mangalore Correspondent ಕ್ರೈಂ
ಮಂಗಳೂರು, ನ.9 : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ.
ಹೆಂಡತಿಗೆ ವರದಕ್ಷಿಣೆ ನೀಡಲು ಕಿರುಕುಳ ನೀಡುತ್ತಿದ್ದ ಕರೀಂ ನಿರಂತರ ಹಲ್ಲೆಗೈದು ತಲಾಖ್ ತಲಾಖ್ ಎಂದು ಹೇಳಿ ವಿಚ್ಛೇದನೆ ನೀಡಿದ್ದ. ಈ ಬಗ್ಗೆ ನೊಂದ ಮಹಿಳೆಯು ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯಲ್ಲಿ ಕರೀಂ ವಿರುದ್ದ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ನಗರದ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿ ಕರೀಮ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ದ ನಗರದ ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಕ್ರೈಂ ನಂಬರ್ 110/23 ಯಾಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ 3 ಮತ್ತು 4, I.P.C ಕಾಯ್ದೆ 323, 498A, 504,506, ಮುಸ್ಲಿಂ ಮಹಿಳಾ ರಕ್ಷಣಾ ಕಾಯ್ದೆ 4 ಮುಂತಾದ ಪ್ರಕರಣಗಳು ದಾಖಲಿಸಲಾಗಿದೆ.
Mangaluru Police has arrested a man who threatened his wife with dowry and forced her to do triple talaq. The arrested person is Abdul Karim, a resident of Asaigoli, Derlakatta, Mangalore, Dakshina Kannada. It is alleged that he was constantly harassing and assaulting his wife for dowry.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm