ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am