ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm