ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm