ಬ್ರೇಕಿಂಗ್ ನ್ಯೂಸ್
13-11-20 06:06 pm Mangalore Correspondent ಕ್ರೈಂ
ಸುಳ್ಯ, ನವೆಂಬರ್ 13 :ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನಾಥ ಶವವೊಂದು 18 ಗಂಟೆ ಕಳೆದರೂ ಸಂಸ್ಕಾರಗೊಳ್ಳದೆ ಕೊಳೆಯುವ ಸ್ಥಿತಿ ಎದುರಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೊಳೆಗೆ ಹೋಗುವ ಗುಂಡಡ್ಕ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿತ್ತು. ನೀರು ಇದ್ದ ಆಳವಾದ ಗುಂಡಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಗ್ರಾಪಂ ಪಿಡಿಒ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ವಾರೀಸುದಾರರು ಇಲ್ಲ ಎಂಬ ನೆಪವೊಡ್ಡಿ ಸುಮಾರು 18 ಗಂಟೆಗಳಿಗೂ ಹೆಚ್ಚು ಸಮಯ ಶವವನ್ನು ಆ ತೋಡಿನಲ್ಲೇ ಬಿಟ್ಟು ಕೊಳೆಯುವಂತೆ ಮಾಡಿದ್ದಾರೆ. ಮಾನವೀಯತೆ ಮರೆಯುವ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕೊನೆಗೆ ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದ್ದು, ಅಧಿಕಾರಿಗಳು ಇಂದು ಮಧ್ಯಾಹ್ನ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಮೃತ ವ್ಯಕ್ತಿಯ ಬಟ್ಟೆ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು ಸ್ಥಳೀಯ ನಿವಾಸಿ ರಾಜು ಅಜಿಲ ಎಂದು ಗುರುತಿಸಿದ್ದಾರೆ.
A dead body of a Man found in Sullia was lying nearly about 18 hours being unattended by the government officials. Public range in anger towards the negligence of the concerned department.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm