ಬ್ರೇಕಿಂಗ್ ನ್ಯೂಸ್
13-11-20 06:06 pm Mangalore Correspondent ಕ್ರೈಂ
ಸುಳ್ಯ, ನವೆಂಬರ್ 13 :ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನಾಥ ಶವವೊಂದು 18 ಗಂಟೆ ಕಳೆದರೂ ಸಂಸ್ಕಾರಗೊಳ್ಳದೆ ಕೊಳೆಯುವ ಸ್ಥಿತಿ ಎದುರಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೊಳೆಗೆ ಹೋಗುವ ಗುಂಡಡ್ಕ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿತ್ತು. ನೀರು ಇದ್ದ ಆಳವಾದ ಗುಂಡಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಗ್ರಾಪಂ ಪಿಡಿಒ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ವಾರೀಸುದಾರರು ಇಲ್ಲ ಎಂಬ ನೆಪವೊಡ್ಡಿ ಸುಮಾರು 18 ಗಂಟೆಗಳಿಗೂ ಹೆಚ್ಚು ಸಮಯ ಶವವನ್ನು ಆ ತೋಡಿನಲ್ಲೇ ಬಿಟ್ಟು ಕೊಳೆಯುವಂತೆ ಮಾಡಿದ್ದಾರೆ. ಮಾನವೀಯತೆ ಮರೆಯುವ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕೊನೆಗೆ ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದ್ದು, ಅಧಿಕಾರಿಗಳು ಇಂದು ಮಧ್ಯಾಹ್ನ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಮೃತ ವ್ಯಕ್ತಿಯ ಬಟ್ಟೆ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು ಸ್ಥಳೀಯ ನಿವಾಸಿ ರಾಜು ಅಜಿಲ ಎಂದು ಗುರುತಿಸಿದ್ದಾರೆ.
A dead body of a Man found in Sullia was lying nearly about 18 hours being unattended by the government officials. Public range in anger towards the negligence of the concerned department.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm