ಬ್ರೇಕಿಂಗ್ ನ್ಯೂಸ್
13-11-20 06:06 pm Mangalore Correspondent ಕ್ರೈಂ
ಸುಳ್ಯ, ನವೆಂಬರ್ 13 :ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನಾಥ ಶವವೊಂದು 18 ಗಂಟೆ ಕಳೆದರೂ ಸಂಸ್ಕಾರಗೊಳ್ಳದೆ ಕೊಳೆಯುವ ಸ್ಥಿತಿ ಎದುರಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೊಳೆಗೆ ಹೋಗುವ ಗುಂಡಡ್ಕ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿತ್ತು. ನೀರು ಇದ್ದ ಆಳವಾದ ಗುಂಡಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಗ್ರಾಪಂ ಪಿಡಿಒ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ವಾರೀಸುದಾರರು ಇಲ್ಲ ಎಂಬ ನೆಪವೊಡ್ಡಿ ಸುಮಾರು 18 ಗಂಟೆಗಳಿಗೂ ಹೆಚ್ಚು ಸಮಯ ಶವವನ್ನು ಆ ತೋಡಿನಲ್ಲೇ ಬಿಟ್ಟು ಕೊಳೆಯುವಂತೆ ಮಾಡಿದ್ದಾರೆ. ಮಾನವೀಯತೆ ಮರೆಯುವ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕೊನೆಗೆ ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದ್ದು, ಅಧಿಕಾರಿಗಳು ಇಂದು ಮಧ್ಯಾಹ್ನ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಮೃತ ವ್ಯಕ್ತಿಯ ಬಟ್ಟೆ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು ಸ್ಥಳೀಯ ನಿವಾಸಿ ರಾಜು ಅಜಿಲ ಎಂದು ಗುರುತಿಸಿದ್ದಾರೆ.
A dead body of a Man found in Sullia was lying nearly about 18 hours being unattended by the government officials. Public range in anger towards the negligence of the concerned department.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am