ಬ್ರೇಕಿಂಗ್ ನ್ಯೂಸ್
13-11-20 06:06 pm Mangalore Correspondent ಕ್ರೈಂ
ಸುಳ್ಯ, ನವೆಂಬರ್ 13 :ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನಾಥ ಶವವೊಂದು 18 ಗಂಟೆ ಕಳೆದರೂ ಸಂಸ್ಕಾರಗೊಳ್ಳದೆ ಕೊಳೆಯುವ ಸ್ಥಿತಿ ಎದುರಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೊಳೆಗೆ ಹೋಗುವ ಗುಂಡಡ್ಕ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿತ್ತು. ನೀರು ಇದ್ದ ಆಳವಾದ ಗುಂಡಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಗ್ರಾಪಂ ಪಿಡಿಒ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ವಾರೀಸುದಾರರು ಇಲ್ಲ ಎಂಬ ನೆಪವೊಡ್ಡಿ ಸುಮಾರು 18 ಗಂಟೆಗಳಿಗೂ ಹೆಚ್ಚು ಸಮಯ ಶವವನ್ನು ಆ ತೋಡಿನಲ್ಲೇ ಬಿಟ್ಟು ಕೊಳೆಯುವಂತೆ ಮಾಡಿದ್ದಾರೆ. ಮಾನವೀಯತೆ ಮರೆಯುವ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕೊನೆಗೆ ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದ್ದು, ಅಧಿಕಾರಿಗಳು ಇಂದು ಮಧ್ಯಾಹ್ನ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಮೃತ ವ್ಯಕ್ತಿಯ ಬಟ್ಟೆ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು ಸ್ಥಳೀಯ ನಿವಾಸಿ ರಾಜು ಅಜಿಲ ಎಂದು ಗುರುತಿಸಿದ್ದಾರೆ.
A dead body of a Man found in Sullia was lying nearly about 18 hours being unattended by the government officials. Public range in anger towards the negligence of the concerned department.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm