ಬ್ರೇಕಿಂಗ್ ನ್ಯೂಸ್
12-11-23 09:29 pm Bangalore Correspondent ಕ್ರೈಂ
ಬೆಂಗಳೂರು, ನ.12: ಬೆಂಗಳೂರಿನ ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುತ್ತೇನೆಂದು ವಂಚಿಸಿ ಜೈಲು ಪಾಲಾಗಿರುವ ಚೈತ್ರಾ ಕುಂದಾಪುರ ಮೇಲೆ ಜೈಲಿನಲ್ಲಿ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆಗೈದ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.
ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮಹಿಳಾ ವಿಚಾರಣಾಧೀನ ಕೈದಿಗಳ ಬ್ಯಾರಕ್ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಖೈದಿಗಳು ಮತ್ತು ಚೈತ್ರಾ ಕುಂದಾಪುರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ಹಂತಕ್ಕೆ ಹೋಗಿದೆ.
ಈ ವೇಳೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಮತ್ತು ಇತರ ಮೂವರು ಸ್ಥಳೀಯ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರಿಗೆ ಚೈತ್ರಾ ಕುಂದಾಪುರ ದೂರು ನೀಡಿದ್ದಾರೆ.
Chaithra Kundapura assulted by African ladies inside jail in Bangalore. Chaitra Kundapura, a Hindutva activist is in jail in Bengaluru in a cheating case, has been booked in another case for allegedly cheating a BJP member of Rs 5 lakh.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm