ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm