ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm