ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm