ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm