ಬ್ರೇಕಿಂಗ್ ನ್ಯೂಸ್
14-11-23 08:34 pm Udupi Correspondent ಕ್ರೈಂ
ಉಡುಪಿ, ನ.14: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್ ಅರುಣ್ ಚೌಗಲೆ(35) ವಶಕ್ಕೆ ಪಡೆದ ಆರೋಪಿ. ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿದ ಬಗ್ಗೆ ಉಡುಪಿ ಪೊಲೀಸರು ದೃಢಪಡಿಸಿಲ್ಲ.







ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಯಿದೆ. ಪೊಲೀಸರು ಆರೋಪಿಯನ್ನು ಉಡುಪಿಗೆ ಕರೆ ತರುತ್ತಿದ್ದಾರೆ. ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
Udupi Murder of four, accused arreated of Sangli arrested from Belagavi by Udupi Police. In a significant breakthrough, Udupi police have successfully apprehended the murderer responsible for the brutal murder of four individuals.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm