ಬ್ರೇಕಿಂಗ್ ನ್ಯೂಸ್
14-11-23 08:34 pm Udupi Correspondent ಕ್ರೈಂ
ಉಡುಪಿ, ನ.14: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್ ಅರುಣ್ ಚೌಗಲೆ(35) ವಶಕ್ಕೆ ಪಡೆದ ಆರೋಪಿ. ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿದ ಬಗ್ಗೆ ಉಡುಪಿ ಪೊಲೀಸರು ದೃಢಪಡಿಸಿಲ್ಲ.







ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಯಿದೆ. ಪೊಲೀಸರು ಆರೋಪಿಯನ್ನು ಉಡುಪಿಗೆ ಕರೆ ತರುತ್ತಿದ್ದಾರೆ. ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
Udupi Murder of four, accused arreated of Sangli arrested from Belagavi by Udupi Police. In a significant breakthrough, Udupi police have successfully apprehended the murderer responsible for the brutal murder of four individuals.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm