ಬ್ರೇಕಿಂಗ್ ನ್ಯೂಸ್
15-11-23 04:30 pm HK News Desk ಕ್ರೈಂ
ಕಲಬುರಗಿ, ನ.15: ಕೆ ಇ ಎ ಪರೀಕ್ಷಾ ಅಕ್ರಮದ ರೂವಾರಿ ಎಂದು ಕರೆಯಲಾಗಿರುವ ಆರ್ ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ನನ್ನು ಮೊದಲ ಬಾರಿಗೆ ಸಿಐಡಿ ವಶಕ್ಕೆ ಪಡೆದಿದೆ. ಮುಂದಿನ 8 ದಿನಗಳ ಕಾಲ ಸಿಐಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ನನ್ನು ವಿಚಾರಣೆ ಮಾಡಲಾಗಿದೆ.
ಇದೇ ವೇಳೆ ನಗರದ ಅಶೋಕ್ ನಗರ ಪೊಲೀಸ್ ಠಾಣೆ, ಗುಲ್ಬರ್ಗ ಯುನಿವರ್ಸಿಟಿ ಪೊಲೀಸ್ ಠಾಣೆ, ಅಫಜಲಪುರ ಪೊಲೀಸ್ ಠಾಣೆ ಇಂದ ಬಂದಿಸಲ್ಪಟ್ಟಿರುವ ಎಲ್ಲಾ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಸಿಐಡಿ ಇಂದು ತನ್ನ ವಶಕ್ಕೆ ಪಡೆದಿದೆ.
ಸಿಐಡಿ ಮೊದಲ ಬೇಟೆ;
ಇದೇ ವೇಳೆ ಸಿಐಡಿ ಅಧಿಕಾರಿಗಳು ಪ್ರಕರಣ ತಮ್ಮ ವಶಕ್ಕೆ ಬಂದ ಬಳಿಕ ಓರ್ವ ಪರೀಕ್ಷಾ ಅಭ್ಯರ್ಥಿಯನ್ನು ಬುಧವಾರ ಬಂಧಿಸಿದ್ದಾರೆ. ಬಂಧಿಸಿದ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಸಿಐಡಿ ಹೆಚ್ಚುವರಿ ಎಸ್ಪಿ ಹೆಗಡೆ ನೇತೃತ್ವದಲ್ಲಿ ಡಿವೈಎಸ್ಪಿ ಗಳಾದ ಶಂಕರ್ ಗೌಡ ಪಾಟೀಲ್, ತನ್ವೀರ್ ಹಾಗೂ ಇತರರ ನೇತೃತ್ವದಲ್ಲಿ ಪಾಟೀಲ್ ನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ನಗರದ ಸೆಂಟ್ರಲ್ ಜೈಲಿನಿಂದ ಪಾಟೀಲ್ ನನ್ನು ಬೆಳಗ್ಗೆ ನಗರದ ಐವನ್ ಶಾಹಿಯಲ್ಲಿರುವ ಸಿಐಡಿ ಕಚೇರಿಗೆ ಕರೆತರಲಾಯಿತು. ಈ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಕಲಬುರಗಿ ಜಿಲ್ಲೆಯಲ್ಲಿ ಮೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣ ಸೇರಿ ಒಟ್ಟು ಎಂಟು ಪ್ರಕರಣಗಳ ದಾಖಲೆಗಳು ಸಿಐಡಿ ಕೈಗೆ ತಲುಪಿದ್ದು, ಸಿಐಡಿ ತನಿಕಾಧಿಕಾರಿಗಳು ಕೇಸ್ ಸ್ಟಡಿ ಶುರು ಮಾಡಿದ್ದಾರೆ. ಖುದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ತನಿಕಾಧಿಕಾರಿ ಡಿವೈಎಸ್ ಪಿ ತನ್ವೀರ್ ಒಳಗೊಂಡ ಸಿಐಡಿ ತನಿಖಾ ತಂಡ FDA ಪರೀಕ್ಷೆ ಅಕ್ರಮದ ಜಾಡು ಹಿಡಿದು ಭೇದಿಸಲು ಮುಂದಾಗಿದ್ದಾರೆ.
After multiple FIRs were registered in the case, the Karnataka government transferred the case to CID. A team of CID officers have camped in Kalaburagi to complete the formalities. 21 people have been arrested in the case so far.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm