ಬ್ರೇಕಿಂಗ್ ನ್ಯೂಸ್
15-11-23 04:30 pm HK News Desk ಕ್ರೈಂ
ಕಲಬುರಗಿ, ನ.15: ಕೆ ಇ ಎ ಪರೀಕ್ಷಾ ಅಕ್ರಮದ ರೂವಾರಿ ಎಂದು ಕರೆಯಲಾಗಿರುವ ಆರ್ ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ನನ್ನು ಮೊದಲ ಬಾರಿಗೆ ಸಿಐಡಿ ವಶಕ್ಕೆ ಪಡೆದಿದೆ. ಮುಂದಿನ 8 ದಿನಗಳ ಕಾಲ ಸಿಐಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ನನ್ನು ವಿಚಾರಣೆ ಮಾಡಲಾಗಿದೆ.
ಇದೇ ವೇಳೆ ನಗರದ ಅಶೋಕ್ ನಗರ ಪೊಲೀಸ್ ಠಾಣೆ, ಗುಲ್ಬರ್ಗ ಯುನಿವರ್ಸಿಟಿ ಪೊಲೀಸ್ ಠಾಣೆ, ಅಫಜಲಪುರ ಪೊಲೀಸ್ ಠಾಣೆ ಇಂದ ಬಂದಿಸಲ್ಪಟ್ಟಿರುವ ಎಲ್ಲಾ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಸಿಐಡಿ ಇಂದು ತನ್ನ ವಶಕ್ಕೆ ಪಡೆದಿದೆ.

ಸಿಐಡಿ ಮೊದಲ ಬೇಟೆ;
ಇದೇ ವೇಳೆ ಸಿಐಡಿ ಅಧಿಕಾರಿಗಳು ಪ್ರಕರಣ ತಮ್ಮ ವಶಕ್ಕೆ ಬಂದ ಬಳಿಕ ಓರ್ವ ಪರೀಕ್ಷಾ ಅಭ್ಯರ್ಥಿಯನ್ನು ಬುಧವಾರ ಬಂಧಿಸಿದ್ದಾರೆ. ಬಂಧಿಸಿದ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಸಿಐಡಿ ಹೆಚ್ಚುವರಿ ಎಸ್ಪಿ ಹೆಗಡೆ ನೇತೃತ್ವದಲ್ಲಿ ಡಿವೈಎಸ್ಪಿ ಗಳಾದ ಶಂಕರ್ ಗೌಡ ಪಾಟೀಲ್, ತನ್ವೀರ್ ಹಾಗೂ ಇತರರ ನೇತೃತ್ವದಲ್ಲಿ ಪಾಟೀಲ್ ನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ನಗರದ ಸೆಂಟ್ರಲ್ ಜೈಲಿನಿಂದ ಪಾಟೀಲ್ ನನ್ನು ಬೆಳಗ್ಗೆ ನಗರದ ಐವನ್ ಶಾಹಿಯಲ್ಲಿರುವ ಸಿಐಡಿ ಕಚೇರಿಗೆ ಕರೆತರಲಾಯಿತು. ಈ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಕಲಬುರಗಿ ಜಿಲ್ಲೆಯಲ್ಲಿ ಮೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣ ಸೇರಿ ಒಟ್ಟು ಎಂಟು ಪ್ರಕರಣಗಳ ದಾಖಲೆಗಳು ಸಿಐಡಿ ಕೈಗೆ ತಲುಪಿದ್ದು, ಸಿಐಡಿ ತನಿಕಾಧಿಕಾರಿಗಳು ಕೇಸ್ ಸ್ಟಡಿ ಶುರು ಮಾಡಿದ್ದಾರೆ. ಖುದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ತನಿಕಾಧಿಕಾರಿ ಡಿವೈಎಸ್ ಪಿ ತನ್ವೀರ್ ಒಳಗೊಂಡ ಸಿಐಡಿ ತನಿಖಾ ತಂಡ FDA ಪರೀಕ್ಷೆ ಅಕ್ರಮದ ಜಾಡು ಹಿಡಿದು ಭೇದಿಸಲು ಮುಂದಾಗಿದ್ದಾರೆ.
After multiple FIRs were registered in the case, the Karnataka government transferred the case to CID. A team of CID officers have camped in Kalaburagi to complete the formalities. 21 people have been arrested in the case so far.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm