ಬ್ರೇಕಿಂಗ್ ನ್ಯೂಸ್
16-11-23 08:43 pm HK News Desk ಕ್ರೈಂ
ಹಾಸನ, ನ.16: ಪ್ರೇಮ ವೈಫಲ್ಯದಿಂದ ಪ್ರಿಯಕರ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ.
ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ.
ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು. ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಸುಚಿತ್ರಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದಿದ್ದಾನೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ ಕುಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಕರೆದೊಯ್ದು ಬಳಿಕ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದ.
ತೇಜಸ್ ಕೂಡಾ ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a man slit his girlfriend's throat and brutally murdered her at Kuntigudda in Hassan taluk. The deceased has been identified as Suchitra (20). Tejas (23) is the lover of the murder.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm